ಪರಮೇಶ್ 
ರಾಜ್ಯ

ದಾವಣಗೆರೆ: ಕೊರೋನಾ ಭೀತಿ ಹಿನ್ನಲೆ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆಗೆ ಶರಣು 

ಚಲಿಸುವ ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ: ಚಲಿಸುವ ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46) ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಕೊರೋನಾ ಬಂದರೆ ಏನು ಮಾಡುವುದು ಆತಂಕ ಶುರುವಾಗಿತ್ತು. 

ಪರೀಕ್ಷೆ ಮಾಡಿಸಿಕೊಂಡು ಪಾಸಿಟಿವ್ ಬಂದರೆ ಎಲ್ಲಿ ಇರೋದು, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ. 

ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದರು. 

ಕುಂದೂರು ಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನಡೆದಿದ್ದು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT