ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ತಿವಿದು ಅರಣ್ಯ ರಕ್ಷಕ ಸಾವು

ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಚಿಕ್ಕಮಗಳೂರು: ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಮೃತಪಟ್ಟ ಅರಣ್ಯ ರಕ್ಷಕ ಪುಟ್ಟರಾಜು(38) ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಆನೆ ತಿವಿದ ತೀವ್ರತೆಗೆ ಗಾಯಗೊಂಡಿದ್ದ ಪುಟ್ಟರಾಜು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಪ್ರತಿಕ್ರಿಯಿಸಿ, ಆನೆಯನ್ನು ಕಾಡಿಗೆ ಅಟ್ಟಲು ಅರಣ್ಯ ಸಿಬ್ಬಂದಿ ತಂಡ ತೆರಳಿದ್ದು, ಈ ಕಾರ್ಯದಲ್ಲಿ ಪುಟ್ಟರಾಜು ಕೂಡ ಇದ್ದರು. ಕಾರ್ಯಾಚಣೆ ವೇಳೆ ಆನೆ ಅವರ ಮೇಲೆ ದಾಳಿ ಮಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು': ಸ್ವಿಸ್ ವರದಿ

R-Day: ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ, Sindoor Formation! Video

ಅಧ್ಯಕ್ಷ ಅಲ್ ನಹ್ಯಾನ್ ರ ಅಚ್ಚರಿಯ 'ಭಾರತ ಭೇಟಿ' ಬಳಿಕ ಪಾಕ್ ಏರ್‌ಪೋರ್ಟ್ ಒಪ್ಪಂದದಿಂದ ಹಿಂದೆ ಸರಿದ UAE!

"ಯಶಸ್ವಿ ಭಾರತ ಜಗತ್ತನ್ನು ಸ್ಥಿರಗೊಳಿಸುತ್ತದೆ": ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೂ ಮುನ್ನ EU ಮುಖ್ಯಸ್ಥೆ

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

SCROLL FOR NEXT