ಸುಧಾ ಮೂರ್ತಿ 
ರಾಜ್ಯ

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ

ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು.

ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ ಇನ್ಫೋಸಿಸ್ ಫೌಂಡೇಶನ್ ಹಣ ಒದಗಿಸುತ್ತದೆ ಎಂದು ಅವರು ಘೋಷಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ! 2 ಸರೋವರಗಳಲ್ಲಿ ಅಪಾರ ನೀರು!

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು, ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!

ಒಂದು ಕ್ಷಣ ತಡವಾಗಿದ್ದರೂ ಅನಾಹುತ! ವೃದ್ಧ ಪ್ರಯಾಣಿಕನ ರಕ್ಷಣೆ, ‘ರಿಯಲ್ ಹೀರೋ’ ಆದ ಬಸ್ ಕ್ಲೀನರ್! Video

ಟಿ20 ವಿಶ್ವಕಪ್ ಗೆದ್ದ ನಂತರ ಎರಡೇ ತಿಂಗಳಲ್ಲಿ ತಂಡದಿಂದ ಕೈಬಿಟ್ಟಿದ್ದಕ್ಕೆ ಅರಗಿಸಿಕೊಳ್ಳಲು ಆಗಲಿಲ್ಲ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್ ಯಾದವ್

ಬೋರ್‌ವೆಲ್ ಮೋಟಾರ್‌ ಆನ್‌ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!