ಸಾಂದರ್ಭಿಕ ಚಿತ್ರ 
ರಾಜ್ಯ

ನೇಪಾಳ ಮೂಲದ ನಾಲ್ವರ ಬಂಧನ: 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಡಿಜೆ ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬೆಂಗಳೂರು: ಡಿಜೆ ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸೆಕ್ಯುರಿಟಿ ಗಾರ್ಡ್ ಗಳಾದ ಮನೋಜ್(37), ಕೇಶವ ರಾಜ್ ಭಟ್(56),  ಪ್ರಕಾಶ್ ಬಹದ್ದೂರ ಸೂದ್(23) ಹಾಗೂ ವಿಕ್ರಂಸಿಂಗ್(36) ಬಂಧಿತ ಆರೋಪಿಗಳು.

ಬಂಧಿತರಿಂದ 75 ಲಕ್ಷ ರೂ. ಮೌಲ್ಯದ 221 ಗ್ರಾಂ ಚಿನ್ನದ ಆಭರಣಗಳು, 13 ಗ್ರಾಂ ವಜ್ರದ ಆಭರಣಗಳು ಹಾಗೂ 500 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಂಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಜಿ ಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಜಗದೀಶ್ ಕೆ ಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಜವಹರಲಾಲ್ ನೆಹರೂ ಅವರ ಏಕಪಕ್ಷೀಯ ಕದನ ವಿರಾಮ PoK ಸೃಷ್ಟಿಗೆ ಕಾರಣವಾಯಿತು': ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಅನ್ನಭಾಗ್ಯ ಯೋಜನೆ; ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

'ಶ್ರೀಮಂತಿಕೆ- ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲಕ ಕಾರಣ ನೀಡಿ ಸಮೀಕ್ಷೆಯಿಂದ ಹೊರಗುಳಿಯುವುದು ಉದ್ದಟತನದ ಪರಮಾವಧಿ'

Shakthi Scheme Record-'ಶಕ್ತಿ ಯೋಜನೆ'ಗೆ ಸಿಕ್ಕಿತು ವಿಶ್ವ ಮನ್ನಣೆ: ಲಂಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

SCROLL FOR NEXT