ಸಿಎಂ ಬಿ.ಎಸ್.ಯಡಿಯೂರಪ್ಪ 
ರಾಜ್ಯ

ಕೊರೋನಾ ಉಲ್ಬಣ: ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ

ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಜ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದು "ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು (ದಿನಾಂಕ: 01.05.2021 ರಿಂದ ಅನ್ವಯವಾಗುವಂತೆ) ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಲಾಗಿದೆ." ಎಂದು ಮುಖ್ಯಮಂತ್ರಿ ಅವರ ಕಚೇರಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್: ಕಾಂಗ್ರೆಸ್ ಆರೋಪ!

'ಚಿಂತೆ ಮಾಡುತ್ತ ಕೂರಬೇಡಿ'; ಟಾಕ್ಸಿಕ್ ಸೋಲು ಒಪ್ಪಿಕೊಂಡ ಯಶ್‌: ಆಪ್ತನ ಬಳಿ ರಾಕಿಂಗ್ ಸ್ಟಾರ್ ಹೇಳಿದ್ದೇನು?

Toxic Box Office Collection: ಬಾಕ್ಸ್ ಆಫೀಸ್‌ನಲ್ಲಿ ಮಂಕಾದ ಟಾಕ್ಸಿಕ್; 14ನೇ ದಿನದ ಗಳಿಕೆ ಎಷ್ಟು?

Duleep Trophy: 'ತಗೋ... ತಗೋ..ಮೊದ್ಲು DRS ತಗೋ'.. ನಾಯಕ ಇಶಾನ್ ಕಿಶನ್ ಗೆ ದುಂಬಾಲು ಬಿದ್ದ 'ಸೂಪರ್ ಡೆಪ್ಯುಟಿ' Vaibhav Sooryavanshi, ಆಗಿದ್ದೇನು? Video

ಸಿಎಂ ವಿಜಯ್ ನೇತೃತ್ವದ ಮೈತ್ರಿಕೊಟಕ್ಕೆ ಅಧಿಕೃತ ಹೆಸರು: ಸಭೆಯಿಂದ ದೂರ ಉಳಿದ ಎಡಪಕ್ಷಗಳು!