ರಾಜ್ಯ

ಪೊಲೀಸ್ ಕಸ್ಟಡಿಯಲ್ಲಿರುವಾಗ ಒತ್ತಾಯಪೂರ್ವಕವಾಗಿ ತನಗೆ ಮೂತ್ರ ಕುಡಿಸಲಾಗಿತ್ತು: ಚಿಕ್ಕಮಗಳೂರಿನ ದಲಿತ ವ್ಯಕ್ತಿಯಿಂದ ದೂರು 

Sumana Upadhyaya

ಚಿಕ್ಕಮಗಳೂರು: ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಈ ಘಟನೆ ಮೊನ್ನೆ 10ರಂದು ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಕೇಸು ದಾಖಲಿಸಿ ಇಲಾಖೆ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ತಿಳಿಸಿದ್ದಾರೆ.

SCROLL FOR NEXT