ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸ್ ಕಸ್ಟಡಿಯಲ್ಲಿರುವಾಗ ಒತ್ತಾಯಪೂರ್ವಕವಾಗಿ ತನಗೆ ಮೂತ್ರ ಕುಡಿಸಲಾಗಿತ್ತು: ಚಿಕ್ಕಮಗಳೂರಿನ ದಲಿತ ವ್ಯಕ್ತಿಯಿಂದ ದೂರು 

ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಚಿಕ್ಕಮಗಳೂರು: ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಈ ಘಟನೆ ಮೊನ್ನೆ 10ರಂದು ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಕೇಸು ದಾಖಲಿಸಿ ಇಲಾಖೆ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕೋಲಾಹಲ ಸೃಷ್ಟಿ!

ರಷ್ಯಾ-ಭಾರತ ಸ್ನೇಹ ಕಡಿತಕ್ಕೆ ಅಮೆರಿಕ ಮುಂದು; ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಸಾಧ್ಯತೆ!

Biggboss kannada 12: 'ತಪ್ಪು ಮಾಡ್ಬಿಟ್ಟೆ.. ಅಮ್ಮ-ಅಣ್ಣಂಗೆ ನನ್ನಿಂದ ಅವಮಾನ'.. ಬಿಕ್ಕಿ ಬಿಕ್ಕಿ ಅತ್ತ ಆ್ಯಂಕರ್ ಜಾಹ್ನವಿ

ಇತಿಹಾಸ ಬರೆದ ಕಾಂತಾರ ಚಾಪ್ಟರ್ 1; ಇಂಗ್ಲೀಷ್ ಗೂ ಡಬ್ ಆದ ಭಾರತದ ಮೊಟ್ಟ ಮೊದಲ ಚಿತ್ರ!

ಬೆಂಗಳೂರು: ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌​ ಕಾಮಕಾಂಡ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತ ಮಹಿಳೆ!

SCROLL FOR NEXT