ಎಂ.ರಾಜಗೋಪಾಲ್ 
ರಾಜ್ಯ

ಹಿರಿಯ ಕಾಂಗ್ರೆಸ್ ನಾಯಕ,ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನ

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನರಾಗಿದ್ದಾರೆ.

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಎಂ. ರಾಜಗೋಪಾಲ್ ನಿಧನರಾಗಿದ್ದಾರೆ.

ಕನಕಪುರ ಮೂಲದ ಎಂ. ರಾಜಗೋಪಾಲ್ ಪ್ರಸ್ತುತ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ವಾಸವಿದ್ದರು. ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನವಾಗಿದ್ದಾರೆ.

ರಾಜಗೋಪಾಲ್  ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಜಾಫ ಶರೀಫ್, ಡಿಕೆ ಶಿವಕುಮಾರ್, ಡಿಕೆ ಸುರೇಶ್, ಗುಂಡೂರಾವ್ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು.

ರಾಜಗೋಪಾಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದು "ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ, ಸಜ್ಜನ ಹಾಗೂ ನಿಷ್ಕಲ್ಮಶ ಮನಸ್ಸಿನ ರಾಜಕಾರಣಿ ಎಂ. ರಾಜಗೋಪಾಲ್ ಅವರ ನಿಧನ ನೋವಿನ ಸಂಗತಿ.

ಅವರ ಆತ್ಮಕ್ಕೆ ಶಾತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT