ಸ್ಥಳ ಪರಿಶೀಲನೆ ನಡೆಸುತ್ತಿರುವ ಜೆ.ಮಂಜುನಾಥ್ 
ರಾಜ್ಯ

ಆನೆ ಕಾರಿಡಾರ್ ಅಭಿವೃದ್ಧಿಗೆ ಗೋಮಾಳದ ಜಾಗ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಆನೆ ಕಾರಿಡಾರ್‌ ವಿಸ್ತರಿಸಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಇತಿಶ್ರೀ ಹಾಡುವ ಸಲುವಾಗಿ ಆನೇಕಲ್ ಮತ್ತು ಜಿಗಣಿ ಬಳಿಯಿರುವ ಗೋಮಾಳ ಜಾಗವನ್ನು ಬೆಂಗಳೂರು ನಗರ ಆಯುಕ್ತ ಜೆ.ಮಂಜುನಾಥ್ ಅವರು ಪರಿಶೀಲನೆ ನಡೆಸಿದರು. 

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಆನೆ ಕಾರಿಡಾರ್‌ ವಿಸ್ತರಿಸಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಇತಿಶ್ರೀ ಹಾಡುವ ಸಲುವಾಗಿ ಆನೇಕಲ್ ಮತ್ತು ಜಿಗಣಿ ಬಳಿಯಿರುವ ಗೋಮಾಳ ಜಾಗವನ್ನು ಬೆಂಗಳೂರು ನಗರ ಆಯುಕ್ತ ಜೆ.ಮಂಜುನಾಥ್ ಅವರು ಪರಿಶೀಲನೆ ನಡೆಸಿದರು. 

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಆನೆ ಕಾರಿಡಾರ್'ನ್ನು ಮತ್ತಷ್ಟು ಬಲಪಡಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡರು. ಅಲ್ಲದೆ, ವಾಸಸ್ಥಳಗಳ ಗುರುತಿಸುವಂತೆಯೂ ಸೂಚಿಸಿದರು. 

ಕಂದಾಯ ಭೂಮಿ, ಗೋಮಾಳ ಭೂಮಿ, ಅತಿಕ್ರಮಣ ಮತ್ತು ವಾಸಸ್ಥಾನಗಳಿವೆ, ಇವುಗಳನ್ನು ಗುರ್ತಿಸಲಾಗುತ್ತಿದೆ. ಬಳಿಕ ಈ ಕುರಿತು ವರದಿ ಸಿದ್ಧಪಡಿಸಿ, ಸರ್ಕಾರಕ್ಕೆ ನೀಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಂಜುನಾಥ್ ಅವರು ಹೇಳಿದ್ದಾರೆ. 

ಕೆಲವೆಡೆ ಸರ್ಕಾರವೇ ಜನರಕ್ಕ ಭೂಮಿಯನ್ನು ನೀಡಿದೆ. ಸರ್ಕಾರ ಭೂಮಿ ನೀಡಿದ್ದರೂ ಕೆಲವು ಭೂಮಿ ಇನ್ನೂ ಬಳಕೆಯಾಗದೆ ಖಾಲಿ ಉಳಿದಿದೆ. ಇವುಗಳನ್ನೂ ಗುರ್ತಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT