ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆಯ ಈ ಎರಡು ಗ್ರಾಮಸ್ಥರಿಗೆ ಕಾಡುತ್ತಿದೆ ಸಾವಿನ ಭಯ!

ಹರಿಹರ ತಾಲೂಕಿನ ಕದರನಾಯಕನಹಳ್ಳಿ ಮತ್ತು ಮುದಹದಡಿ ಗ್ರಾಮಗಳನ್ನು ಸಾವಿನ ಸೂತಕ ಕಾಡಲಾರಂಭಿಸಿದೆ.

ದಾವಣಗೆರೆ: ಹರಿಹರ ತಾಲೂಕಿನ ಕದರನಾಯಕನಹಳ್ಳಿ ಮತ್ತು ಮುದಹದಡಿ ಗ್ರಾಮಗಳನ್ನು ಸಾವಿನ ಸೂತಕ ಕಾಡಲಾರಂಭಿಸಿದೆ.

ಕದರನಾಯಕನಹಳ್ಳಿ ಒಂದರಲ್ಲೇ ಕಳೆದ 15 ದಿನಗಳಲ್ಲಿ ಸುಮಾರು 22 ಜನರು ಸಾವನ್ನಪ್ಪಿದ್ದರೆ ಮುದಹದಡಿಯಲ್ಲಿ 10 ದಿನಗಳಲ್ಲಿ 13 ಸಾವು ಸಂಭವಿಸಿದೆ.ಗ್ರಾಮಸ್ಥರು ಕೋವಿಡ್ -19 ಭಯದಲ್ಲಿ ಸಿಲುಕಿದ್ದು  ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮೂಕರಾಗಿದ್ದಾರೆ.

ಬೆಂಗಳೂರು ಮತ್ತು ಇತರ ಹೆಚ್ಚು ಸೋಂಕು ಇರುವ  ಜಿಲ್ಲೆಗಳ ಜನರ ಆಗಮನವು ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಕದರನಾಯಕನಹಳ್ಳಿಯಲ್ಲಿ ಇಬ್ಬರು ರು ಕೋವಿಡ್ -19 ನಿಂದ ಸಾವನ್ನಪ್ಪಿದ್ದರೆ, ಉಳಿದ 20 ಜನರು ಹೃದಯ ಸ್ತಂಭನ, ಲೋ ಬಿಪಿ ಮತ್ತು ಇತರ ಸಮಸ್ಯೆಯಿಂದ  ಸಾವನ್ನಪ್ಪಿದ್ದಾರೆ.

ಕೆಲವು ಜನರು ಜ್ವರದಿಂದ ಬಳಲುತ್ತಿರುವಾಗ, 110 ಜನರು ಪರೀಕ್ಷೆಗೆ ಒಳಗಾದರು, ಅದರಲ್ಲಿ 19 ಜನರು ಪಾಸಿಟಿವ್ ವರದಿ ಪಡೆದರು. ಅವರೀಗ ಹೋಂ ಐಸೋಲೇಷನ್ ನಲ್ಲಿದ್ದಾರೆ.ಅವರಿಗೆ ಈಗ ಇಡೀ ಹಳ್ಳಿಯನ್ನು ತ್ವರಿತವಾಗಿ ಪರೀಕ್ಷಿಸುವ ಅಗತ್ಯವಿರುತ್ತದೆ ಮತ್ತು ಶೀಘ್ರದಲ್ಲೇ ವರದಿಯನ್ನು ಪಡೆದುಕೊಳ್ಳುವುದರಿಂದ ಅವರ ಭಯ ಕಡಿಮೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT