ರಾಜ್ಯ

ಸಕಲ ಸರ್ಕಾರಿ ಗೌರವ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನ

Vishwanath S

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.

ಸರ್ಕಾರದ ಸೂಚನೆ ಹಿನ್ನಲೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ದೊರೆಸ್ವಾಮಿ ಅವರ ಅಂತ್ಯಕ್ರಿಯೆ ನರವೇರಿತು. 

ದೊರೆಸ್ವಾಮಿ ಅವರ ಅಂತ್ಯಸಂಸ್ಕಾರದಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಶಾಸಕ ಕೃಷ್ಣ ಭೈರೇಗೌಡ ಪಾಲ್ಗೊಂಡು ಅಂತಿಮ ದರ್ಶನ ಪಡೆದರು. 

SCROLL FOR NEXT