ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾಗೆ ಕೊಪ್ಪಳದ ಪತ್ರಕರ್ತ ಬಲಿ

ಹೊಸದಿಗಂತ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಮಾಲೀಪಾಟೀಲ್(40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕೊಪ್ಪಳ: ಹೊಸದಿಗಂತ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಮಾಲೀಪಾಟೀಲ್(40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಹತ್ತು ದಿನಗಳಿಂದ ನಗರದ ಕೆ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಿಪ್ಪನಗೌಡ ಮಾಲೀಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹಲವು ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಸುರೇಶ, ಇಲಾಖೆಯ ಸಿಬ್ಬಂದಿ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!