ಸಿದ್ದರಾಮಯ್ಯ 
ರಾಜ್ಯ

ಕರ್ತವ್ಯದ ವೇಳೆ ಮರಣಹೊಂದಿದ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಲು ಸಿದ್ದು ಒತ್ತಾಯ 

 ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.

ಬೆಂಗಳೂರು: ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.

ಈ ಸಂಬಂಧ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಬಾಕಿ ಉಳಿಸಿಕೊಂಡಿರುವ ಇವರ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ಇವರೆಲ್ಲರಿಗೂ ಸೂಕ್ತ ಗೌರವಯುತವಾದ ಸಂಬಳ, ವೇತನವನ್ನು ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಬರೆದಿರುವ
ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT