ಸಾಂದರ್ಭಿಕ ಚಿತ್ರ 
ರಾಜ್ಯ

ಮಾಗಡಿ ಬಳಿ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಅಂಬ್ಯುಲೆನ್ಸ್ ಒಂದನ್ನು ಹಿಂದಿಕ್ಕುವ ಭರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ಮಾಗಡಿ ಸಮೀಪ ಭಾನುವಾರ ನಡೆದಿದೆ.

ಬೆಂಗಳೂರು: ಅಂಬ್ಯುಲೆನ್ಸ್ ಒಂದನ್ನು ಹಿಂದಿಕ್ಕುವ ಭರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ಮಾಗಡಿ ಸಮೀಪ ಭಾನುವಾರ ನಡೆದಿದೆ. ಸಾವನದುರ್ಗಕ್ಕೆ ಚಾರಣಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತಪಟ್ಟವರನ್ನು ಆಕಾಂಕ್ಷಾ ಗುಪ್ತಾ (19) ಎಂದು ಗುರುತಿಸಲಾಗಿದೆ. ಜಮ್ಮುವಿನ ಉದ್ದಮ್ ಪುರ ನಿವಾಸಿಯಾದ ಈತ ಬಸವನಗುಡಿಯ ಖಾಸಗಿ ಕಾಲೇಜ್ ವೊಂದರಲ್ಲಿ ಐದನೇ ಸೆಮಿಸ್ಟರ್ ಎಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗಿದೆ. 

ಘಟನೆಯಲ್ಲಿ ಗಾಯಗೊಂಡಿರುವ ಅಶಿಶ್ ರಾಜ್, ದಿವ್ಯಾಂಶ್, ಅಶುತೋಷ್, ದರ್ಶನ್, ಯಶೋವರ್ಧನ್ ಸಿಂಗ್, ಭವ್ಯಾ ಮತ್ತು ವಿಲಿಯಮ್ಸ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇವರೆಲ್ಲರೂ ಕೂಡ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT