ಸಾಂದರ್ಭಿಕ ಚಿತ್ರ 
ರಾಜ್ಯ

ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ಮುಧೋಳ ನಗರಕ್ಕೆ ಪ್ರಶಸ್ತಿ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ನಗರವು ಪ್ರಶಸ್ತಿ ಪಡೆದಿದೆ.

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ನಗರವು ಪ್ರಶಸ್ತಿ ಪಡೆದಿದೆ.

ನವೆಂಬರ್ 20 ಶನಿವಾರದಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಸ್ವಚ್ಛ ಅಮೃತ ಮಹೋತ್ಸವ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. 

ಭಾರತದ ಕಸಮುಕ್ತ ನಗರ ಎಂಬ ಹೆಮ್ಮೆಗೆ ಪಾತ್ರವಾಗಿರುವ ಮುಧೋಳ ನಗರದ ನಾಗರಿಕರು, ನಗರ ಸಭೆಯ ಸ್ವಚ್ಛತಾ ಸಿಬ್ಬಂದಿಗಳು, ಅಧಿಕಾರಿಗಳು, ಇದಕ್ಕಾಗಿ ಮಾರ್ಗದರ್ಶನ ಮಾಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರನ್ನು ಸಚಿವ ಗೋವಿಂದ ಕಾರಜೋಳ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT