ಯುವ ನೀತಿ ರಚನಾ ಸಮಿತಿ ಅಧ್ಯಕ್ಷರ ಜೊತೆಗೆ ನಾರಾಯಣಗೌಡ ಮಾತುಕತೆ 
ರಾಜ್ಯ

2021ರ ಯುವನೀತಿ ರಚನಾ ಸಮಿತಿ ಅಧ್ಯಕ್ಷರ ಜೊತೆ ಸಚಿವ ಡಾ. ನಾರಾಯಣಗೌಡ ಅನೌಪಚಾರಿಕ ಚರ್ಚೆ

2021ರ ಕರ್ನಾಟಕ ಯುವ ನೀತಿ ರೂಪಿಸಲು ರಚಿಸಿರುವ ನೂತನ ಸಮಿತಿಯ ಅಧ್ಯಕ್ಷರ ಜೊತೆಗೆ ರೇಷ್ಮೆ , ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಯುವ ನೀತಿ 2021 ರೂಪಿಸಲು ರಚಿಸಲಾಗಿರುವ ನೂತನ ಸಮಿತಿ ನಾಳೆ ಸಭೆ ಸೇರಲಿದೆ.

ಬೆಂಗಳೂರು: 2021ರ ಕರ್ನಾಟಕ ಯುವ ನೀತಿ ರೂಪಿಸಲು ರಚಿಸಿರುವ ನೂತನ ಸಮಿತಿಯ ಅಧ್ಯಕ್ಷರ ಜೊತೆಗೆ ರೇಷ್ಮೆ , ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಯುವ ನೀತಿ 2021 ರೂಪಿಸಲು ರಚಿಸಲಾಗಿರುವ ನೂತನ ಸಮಿತಿ ನಾಳೆ ಸಭೆ ಸೇರಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಯುವನೀತಿ 2021 ಸಮಿತಿ ಅಧ್ಯಕ್ಷ ಸ್ವಾಮಿ ವಿವೇಕಾನಂದ ಯುವ ಚಳವಳಿಯ ಸಂಸ್ಥಾಪಕ ಡಾ. ಬಾಲ ಸುಬ್ರಹ್ಮಣ್ಯಂ ಇಂದು ಸಚಿವ ಡಾ.ನಾರಾಯಣಗೌಡ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.

ಕೇಂದ್ರ ಸರ್ಕಾರ ಯುವಕರಿಗೆ ತಂದಿರುವ ಕಾರ್ಯಕ್ರಮಗಳು, ರಾಜ್ಯ ಸರ್ಕಾರ ಕೈಗೊಂಡಿರುವ ಯೋಜನೆಗಳು ಸೇರಿದಂತೆ ಯುವ ನೀತಿ ರಚನೆಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಸಚಿವರು ಮಾಹಿತಿ ವಿನಿಮಯ ಮಾಡಿಕೊಂಡರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 
ರಾಜ್ಯ ಯುವನೀತಿ 2021 ರೂಪಿಸುವ ಸಂಬಂಧ ಸರ್ಕಾರ ಸ್ವಾಮಿ ವಿವೇಕಾನಂದ ಯುವ ಚಳವಳಿಯ ಸಂಸ್ಥಾಪಕ ಡಾ. ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ 13 ಜನರ ಸಮಿತಿ ರಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT