ಸಂಗನಬಸವ ಮಹಾಸ್ವಾಮೀಜಿ 
ರಾಜ್ಯ

ಬೆಳಗಾವಿ: ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು!

ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ

ಬೆಳಗಾವಿ: ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.

ಸ್ವಾಮೀಜಿ ನವೆಂಬರ್ 6 ರಂದು ತಮ್ಮದೇ ಹುಟ್ಟುಹಬ್ಬ ಆಚರಿಸಿ, ಆಶೀರ್ವಚನ ನೀಡುತ್ತಿದ್ದರು. ಸಂಗನಬಸವ ಮಹಾಸ್ವಾಮೀಜಿ (53) ಹೃದಯಾಘಾತಕ್ಕೆ ಬಲಿಯಾದವರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

ಹುಟ್ಟು ಹಬ್ಬದ ದಿನವೇ ಪ್ರವಚನ ಹೇಳುತ್ತಲೇ ಭಕ್ತರ ಮುಂದೆ ಸ್ವಾಮೀಜಿ ಸಾವನ್ನಪ್ಪಿದ್ದಾರೆ. ಸ್ವಾಮೀಜಿ ಅಸುನೀಗುವ ದೃಶ್ಯ ಭಕ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT