ಕಾಡಾನೆ 
ರಾಜ್ಯ

ಆನೆ ನಡೆದದ್ದೇ ದಾರಿ: ಆಳೆತ್ತರದ ರೈಲ್ವೆ ಕಂಬಿ ದಾಟಿ ಕಾಡಿನಿಂದ ಹೊರಗೆ ಬಂದ ಗಜರಾಜ, ವಿಡಿಯೋ!

ವನ್ಯಜೀವಿಗಳ ಉಪಟಳ ತಡೆಗಾಗಿ ಅರಣ್ಯ ಇಲಾಖೆ ಕಾಡಂಚಿನಲ್ಲಿ ಅಳವಡಿಸಿದ್ದ ಎತ್ತರದ ರೈಲ್ವೆ ಕಂಬಿಯ ರೇಲಿಂಗ್ಸ್ ಅನ್ನು ಸಲಗವೊಂದು ದಾಟಿ ಕಾಡಿಂದ ಹೊರ ಬಂದಿರುವ ಘಟನೆ ಬಂಡೀಪುರ ವ್ಯಾಪ್ತಿಯ ಓಂಕಾರ್ ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಚಾಮರಾಜನಗರ: ವನ್ಯಜೀವಿಗಳ ಉಪಟಳ ತಡೆಗಾಗಿ ಅರಣ್ಯ ಇಲಾಖೆ ಕಾಡಂಚಿನಲ್ಲಿ ಅಳವಡಿಸಿದ್ದ ಎತ್ತರದ ರೈಲ್ವೆ ಕಂಬಿಯ ರೇಲಿಂಗ್ಸ್ ಅನ್ನು ಸಲಗವೊಂದು ದಾಟಿ ಕಾಡಿಂದ ಹೊರ ಬಂದಿರುವ ಘಟನೆ ಬಂಡೀಪುರ ವ್ಯಾಪ್ತಿಯ ಓಂಕಾರ್ ವಲಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಆನೆಗಳು ಅರಣ್ಯದಿಂದ ಹೊರಬರದಂತೆ ಕಾಡಂಚಿನಲ್ಲಿ ಎತ್ತರವಾದ ರೈಲ್ವೆ ಕಂಬಿ ರೇಲಿಂಗ್ಸ್ ಅಳವಡಿಸಿದೆ.

ಆದರೆ ಇಂದು ಸಲಗವೊಂದು ಎತ್ತರವಾದ ರೈಲ್ವೆ ಕಂಬಿ ರೇಲಿಂಗ್ಸ್ ಅನ್ನು ಕೇರ್ ಮಾಡದೇ ರೇಲಿಂಗ್ಸ್ ಅನ್ನು ದಾಟಿ ಕಾಡಿನಿಂದ ಹೊರಬಂದಿದೆ. ಆನೆ ರೈಲ್ವೆ ಕಂಬಿ ದಾಟಿ ಹೊರಗೆ ಬರುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT