ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಮಳೆಯಿಂದ ಗೋಡೆ ಕುಸಿದು ಮೂವರು ದುರ್ಮರಣ

ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ಚಿತ್ರದುರ್ಗ: ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತರನ್ನು ನಾಯಕನಹಟ್ಟಿಯ  ಕಂಪ್ಲೇಶಪ್ಪ(45), ಪತ್ನಿ ತಿಪ್ಪಮ್ಮ(38) ಮತ್ತು ಬ್ಯಾಡರಹಳ್ಳಿಯ ತ್ರಿವೇಣಿ (25) ಎಂದು ಗುರುತಿಸಲಾಗಿದೆ.

ನಾಯಕನಹಟ್ಟಿಯ ಅಂಬೇಡ್ಕರ್ ಕಾಲೋನಿಯಲ್ಲಿ ಗೋಡೆಯೊಂದು ಕುಸಿದು ಬಿದ್ದ ನಂತರ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಅವರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಅವರ ಪುತ್ರ ಅರುಣ್ ಕುಮಾರ್ ಬದುಕುಳಿದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತೊಂದು ಘಟನೆಯಲ್ಲಿ ಬ್ಯಾಡರಹಳ್ಳಿಯಲ್ಲಿ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ಮನೆ ಕುಸಿದು ಅವರ ಪತ್ನಿ ತ್ರಿವೇಣಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT