ಬಳ್ಳಾರಿ ಜಿಲ್ಲೆಯಲ್ಲಿ ಒಣಗಲು ಬಿಟ್ಟಿದ್ದ ಮೆಣಸಿನಕಾಯಿ ಭಾರೀ ಮಳೆಗೆ ಹಾನಿಗೊಳಗಾಗಿರುವುದು. 
ರಾಜ್ಯ

ಬಳ್ಳಾರಿ: ಒಂದೇ ರಾತ್ರಿಯಲ್ಲಿ 1 ಕೋಟಿ ರೂ. ಮೌಲ್ಯದ ಮೆಣಸಿನಕಾಯಿ ಹಾನಿ!

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕುರುಗೋಡು ತಾಲೂಕಿನ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ.

ಬಳ್ಳಾರಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕುರುಗೋಡು ತಾಲೂಕಿನ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ.

ಕಟಾವಿಗೆ ಬಂದಿದ್ದ ಮೆಣಸಿನಕಾಯಿಗೆ ಸರಿಯಾದ ದಾಸ್ತಾನು ಮಾಡಲು ಸಾಧ್ಯವಾಗದ ಕಾರಣ ಒಂದೇ ರಾತ್ರಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಮೆಣಸಿನಕಾಯಿ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

ತಾಲೂಕಿನ ಆಲದಹಳ್ಳಿಯಲ್ಲಿ ಶೈತ್ಯಾಗಾರ ನಿರ್ಮಿಸುವುದಾಗಿ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಇದರಲ್ಲಿ ಯಾವುದೇ ಪ್ರಗತಿಗಳೂ ಕಂಡು ಬಂದಿಲ್ಲ.

ಕೆಂಪು ಮೆಣಸಿನಕಾಯಿಯನ್ನು ತೆರೆದ ಸ್ಥಳಗಳಲ್ಲಿ ಒಣಗಿಸಿದ ನಂತರವೇ ಗೋದಾಮಿನಲ್ಲಿ ಸಂಗ್ರಹಿಸಲಾಗುತ್ತದೆ. ಈ ಬಾರಿ ಬಿಸಿಲು ಕಾಣದೆ ಮಳೆಯಿಂದಾಗಿ ಭಾರೀ ಪ್ರಮಾಣ ಮೆಣಸಿನಕಾಯಿ ಹಾನಿಗೊಳಗಾಗುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!