ಸಿಎಂ ಬೊಮ್ಮಾಯಿ 
ರಾಜ್ಯ

ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛವಾಗಬೇಕು: ಸಿಎಂ ಬೊಮ್ಮಾಯಿ

ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛ ಮಾಡಿ ಅದನ್ನು ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡುವ ಮೂಲಕ ನಾಗರೀಕರಿಗೆ ಸೇವೆ ಸಮರ್ಪಕವಾಗಿ ಸಿಗುವ ಕೆಲಸ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛ ಮಾಡಿ ಅದನ್ನು ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡುವ ಮೂಲಕ ನಾಗರೀಕರಿಗೆ ಸೇವೆ ಸಮರ್ಪಕವಾಗಿ ಸಿಗುವ ಕೆಲಸ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ.ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಬಿಡಿಎ ದಾಳಿ ಬಗ್ಗೆ ಎಸಿಬಿ ವರದಿ ಶಿಫಾರಸು ಮೇರೆಗೆ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆ .ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹಿಂದೆಯೇ ಹೇಳಿದ್ದೇನೆ. ಬಿಡಿಎನಲ್ಲಿ ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಬಿಡಿಎ ಭ್ರಷ್ಟಾಚಾರಗಳ ಬಗ್ಗೆ ವಿಶ್ವನಾಥ್ ತಮಗೆ ಮಾಹಿತಿ ನೀಡಿದ್ದರು.ಯಾವುದೇ ಅಧಿಕಾರಿ ತಪ್ಪಿತಸ್ಥ ಇದ್ದರೂ ಅಂತವರ ವಿರುದ್ಧ ಕ್ರಮ ಖಚಿತ ಎಂದು‌ ಸ್ಪಷ್ಟಪಡಿಸಿದರು.

ಬೆಂಗಳೂರಿನ ಮೇಲೆ ನಮಗೆ ವಿಶೇಷ ಕಾಳಜಿ ಇದೆ. ನಾನೂ ಕೂಡಾ ಹಲವು ಕಡೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೆ. ಮುಂದೆಯೂ ಹೋಗ್ತೇನೆ. ಮಳೆ ಮುಗಿದ ಮೇಲೆ ದುರಸ್ತಿ ಕಾಮಗಾರಿಗಳನ್ನು ನಡೆಸುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ