ಸುಮಲತಾ, ಅಂಬರೀಶ್ 
ರಾಜ್ಯ

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ

ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ನಂತರ ಸರ್ಕಾರ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿ ಸಾರ್ವಜನಿಕರ ಪ್ರಶಂಸೆಗೆ ಒಳಗಾಗಿದೆ. ಅಲ್ಲದೇ, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರುವ ಸರ್ಕಾರ, ಅವರ ಹೆಸರಿನಲ್ಲಿ ಸ್ನಾರಕ ನಿರ್ಮಾಣ ಮಾಡುವುದಾಗಿ ಹೇಳಿದೆ. 

ಇದೀಗ ಅಂಬರೀಶ್ ಅವರ ಸ್ಮಾರಕವನ್ನು ಕೂಡಾ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT