ಮೃತ ಅಪ್ಪು ಅಭಿಮಾನಿ ಮಯೂರ 
ರಾಜ್ಯ

ಪುನೀತ್ ರಾಜ್ ಕುಮಾರ್ ನಿಧನದಿಂದ ಖಿನ್ನತೆ: ಅಪ್ಪು ಕಟ್ಟಾ ಅಭಿಮಾನಿ ಮಯೂರ ಆತ್ಮಹತ್ಯೆ

ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಠಾತ್ತನೆ ಅಗಲಿ ಒಂದು ತಿಂಗಳಾಗುತ್ತಾ ಬಂದಿದ್ದು, ವಾಸ್ತವ ಸ್ಥಿತಿಯನ್ನು ಇನ್ನೂ ಹಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ನಿಧನಕ್ಕೆ ಇಡೀ ಕರುನಾಡು ಶೋಕ ವ್ಯಕ್ತಪಡಿಸಿದೆ.

ಹಾಸನ: ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneet Rajkumar) ಹಠಾತ್ತನೆ ಅಗಲಿ ಒಂದು ತಿಂಗಳಾಗುತ್ತಾ ಬಂದಿದ್ದು, ವಾಸ್ತವ ಸ್ಥಿತಿಯನ್ನು ಇನ್ನೂ ಹಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ನಿಧನಕ್ಕೆ ಇಡೀ ಕರುನಾಡು ಶೋಕ ವ್ಯಕ್ತಪಡಿಸಿದೆ.

ನಿನ್ನೆ ಸಂಜೆ ಪುನೀತ್ ರಾಜ್ ಕುಮಾರ್ ಅವರ ಕಟ್ಟಾ ಅಭಿಮಾನಿ ಮಯೂರ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಾಸನದ ಡಾ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ರಾಜ್ ಕುಮಾರ್ ಕುಟುಂಬಕ್ಕೆ ಬಹಳ ಆಪ್ತರಾಗಿರುವ ನಾಗರಾಜ್ ಅವರ ಪುತ್ರ. ಅವರಿಗೆ 34 ವರ್ಷ ವಯಸ್ಸಾಗಿತ್ತು. 

ಡಾ ರಾಜ್ ಕುಮಾರ್ ಅವರ ಜನಪ್ರಿಯ ಸಿನಿಮಾ ಮಯೂರ ಹೆಸರನ್ನು ತಮ್ಮ ಪುತ್ರನಿಗೆ ಇಟ್ಟಿದ್ದರು ನಾಗರಾಜ್. ಪುನೀತ್ ರಾಜ್ ಕುಮಾರ್ ಅವರ ನಿಧನ ಬಳಿಕ ಖಿನ್ನತೆಗೆ ಒಳಗಾಗಿದ್ದ ಮಯೂರ ಇಂದು ತಮ್ಮ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT