ಮಳಿಗೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಗಾಂಧಿಜಯಂತಿಯಂದು ಖಾದಿ ಬಟ್ಟೆ ಖರೀದಿಸಿದ ಸಿಎಂ ಬೊಮ್ಮಾಯಿ: ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿ ಮುಖ್ಯಮಂತ್ರಿ

ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿ ಸೀರೆ ಖರೀದಿ ಮಾಡಿದರು. ಮಳಿಗೆಯಲ್ಲಿ ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ ಬೊಮ್ಮಾಯಿ ಆರಿಸಿಕೊಂಡರು.

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿ ಸೀರೆ ಖರೀದಿ ಮಾಡಿದರು. ಮಳಿಗೆಯಲ್ಲಿ ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ ಬೊಮ್ಮಾಯಿ ಆರಿಸಿಕೊಂಡರು.

ಅವರ ಜೊತೆ ಸಚಿವರುಗಳಾದ ಗೋವಿಂದ ಕಾರಜೋಳ, ಎಂ ಟಿ ಬಿ ನಾಗರಾಜ್ ಕೂಡ ಉಪಸ್ಥಿತರಿದ್ದರು. ಸಿಎಂ ಸೀರೆ ಖರೀದಿಸುತ್ತಿದ್ದ ವೇಳೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಕೂಡ ಆಗಮಿಸಿದರು. ಬಾರಪ್ಪಾ, ಮನೆಯವರಿಗೆ ಸೀರೆ ಖರೀದಿ ಮಾಡು ಎಂದು ಸಿಎಂ ವಿಜಯೇಂದ್ರಗೆ ಹೇಳಿದರು.

ನಂತರ ಸಿಎಂ ತಮಗಾಗಿ ಖಾದಿ ಜುಬ್ಬಾವನ್ನು ಕೂಡ ಖರೀದಿಸಿದರು. ಒಟ್ಟು 16 ಸಾವಿರದ 031 ರೂಪಾಯಿಯ ಬಟ್ಟೆಯನ್ನು ಸಿಎಂ ಖರೀದಿ ಮಾಡಿದರು. ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಾವು ಸಾಧ್ಯವಾದಷ್ಟು ಸ್ಥಳೀಯತೆಗೆ ಆದ್ಯತೆ ನೀಡೋಣ, ಈ ಮೂಲಕ ಆತ್ಮನಿರ್ಭರತೆಗೆ ಒತ್ತು ನೀಡೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT