ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಜನವಸತಿ ಪ್ರದೇಶದಿಂದ ವನ್ಯಜೀವಿಗಳನ್ನು ಓಡಿಸಲು ಸ್ಥಳೀಯರಿಗೆ ಪಟಾಕಿ ಹಂಚಿದ ಅರಣ್ಯ ಇಲಾಖೆ

ವನ್ಯಜೀವಿ ಅಡ್ಡಾಡುವುದು ಕಂಡು ಬಂದಾಕ್ಷಣ ಅದನ್ನು ಹೆದರಿಸಿ ಓಡಿಸುವ ಸಲುವಾಗಿ ಸ್ಥಳೀಯರಿಗೆ ಪಟಾಕಿಗಳನ್ನು ನೀಡಲಾಗುತ್ತಿದೆ. 

ಬೆಂಗಳೂರು: ಜನವಸತಿ ಪ್ರದೇಶದಲ್ಲಿ ವನ್ಯಜೀವಿಗಳ ಓಡಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. 

ಚಿರತೆ ಮತ್ತು ಯಾವುದೇ ವನ್ಯಜೀವಿ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಪಕ್ಷದಲ್ಲಿ ಆ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುವುದು ಮಾತ್ರವಲ್ಲದೆ ಕಾಡುಪ್ರಾಣಿಗಳ ಮೇಲೆ ನಿಗಾ ಇರಿಸುವ ಕೆಲಸವನ್ನೂ ಮಾಡಲಾಗುತ್ತಿದೆ.

ಗಸ್ತು ತಿರುಗುವುದರ ಹೊರತಾಗಿ ಸ್ಥಳೀಯರಿಗೆ ಪಟಾಕಿಗಳನ್ನು ಅರಣ್ಯ ಇಲಾಖೆ ನೀಡುತ್ತಿದೆ. ವನ್ಯಜೀವಿ ಅಡ್ಡಾಡುವುದು ಕಂಡು ಬಂದಾಕ್ಷಣ ಅದನ್ನು ಹೆದರಿಸಿ ಓಡಿಸುವ ಸಲುವಾಗಿ ಸ್ಥಳೀಯರಿಗೆ ಪಟಾಕಿಗಳನ್ನು ನೀಡಲಾಗುತ್ತಿದೆ. 

ಈ ಪಟಾಕಿಗಳಿಂದ ಪ್ರಾಣಿಗಳಿಗೆ ಯಾವುದೇ ರೀತಿಯ ಅಪಾಯ ಆಗುವುದಿಲ್ಲ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT