ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಪ್ರಾಧ್ಯಾಪಕನ ಬಂಧನ

ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಹೆಚ್​ಡಿ ಮಾಡುತ್ತಿದ್ದರು. ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದರು.

ಆದರೆ, ವಿವಿಯ ಅನುಮತಿ ಕೇಳಿದಾಗ ಅವರಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಆದರೆ, ಆ ಬಳಿಕವೂ ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT