ಚಾಮುಂಡಿ ಬೆಟ್ಟ 
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 7 ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ನಿಷೇಧ

ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7, ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

ಮೈಸೂರು: ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7ನೇ ತಾರೀಖು ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

ಸಾರ್ವಜನಿಕರ ವಾಹನಗಳಿಗೂ ನಿಷೇಧ ಹೇರಲಾಗಿದ್ದು, ದಸರಾ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವವರಿಗೆ ಈ ನಿಷೇಧ ಅನ್ವಯವಾಗುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಮೈಸೂರು ಅರಮನೆಯಲ್ಲಿ ಸರಳ ಆಚರಣೆ: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಈ ಬಾರಿಯೂ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿಗಳನ್ನು ಕೇವಲ ಸಾಂಪ್ರದಾಯಿಕವಾಗಿ ನಡೆಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಚರಣೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ, ಕೋವಿಡ್ ಹರಡುವಿಕೆ ತಡೆ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT