ಸಾಂದರ್ಭಿಕ ಚಿತ್ರ 
ರಾಜ್ಯ

ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ

ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಹಲವರು ಮನೆಯ ಹೊರಗಡೆ ರಾತ್ರಿ ಮಲಗಿಕೊಂಡಿದ್ದಾರೆ.

ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಲಘು ಭೂಕಂಪನವಾಗಿದ್ದು, ಜನ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT