ಸಾಂದರ್ಭಿಕ ಚಿತ್ರ 
ರಾಜ್ಯ

ಹೂ ಕುಂಡದಲ್ಲಿಟ್ಟ ಕೀ ಎಗರಿಸಿ ಮನೆಗಳ್ಳತನ: ಖತರ್ನಾಕ್ ಚೋರನ ಬಂಧನ; 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಶ್ರೀನಿವಾಸ್ ನಿಂದ 10 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಗೃಹಿಣಿಯೊಬ್ಬರು ಮನೆ ಲಾಕ್ ಮಾಡಿ ಬೀಗವನ್ನು ಹೂವಿನ ಕುಂಡದಲ್ಲಿಟ್ಟು ಯೋಗ ತರಬೇತಿಗೆ ಹೋಗುತ್ತಿದ್ದರು. ಹೀಗಾಗಿ ಮನೆಗಳ್ಳನಕ್ಕೆ ಬಂದ ಆರೋಪಿಗೆ ಸುಲಭವಾಗಿ ಮನೆಯ ಬೀಗ ಸಿಕ್ಕಿದ್ದು, ಸೆ.​ 10ರಂದು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದನು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕೆ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT