ಸಾಂದರ್ಭಿಕ ಚಿತ್ರ 
ರಾಜ್ಯ

ಸೋಮವಾರಪೇಟೆ: ಭಾರತ- ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತದಿಂದ ಕ್ರಿಕೆಟ್ ಪ್ರೇಮಿ ಸಾವು

ಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಲ್ಲಿ ಇರಿಸುವಂತೆ ಮಾಡಿತ್ತು ಭಾನುವಾರದ ಭಾರತ- ಪಾಕ್ ನಡುವಣ ಪಂದ್ಯ.ಭಾರತ ತಂಡ ಗೆದ್ದೇ ತೀರುವುದಾಗಿ ಭಾರತೀಯರು ಮಹದಾಸೆ ಇಟ್ಟುಕೊಂಡಿದ್ದರು.

ಮಡಿಕೇರಿ: ಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಲ್ಲಿ ಇರಿಸುವಂತೆ ಮಾಡಿತ್ತು ಭಾನುವಾರದ ಭಾರತ- ಪಾಕ್ ನಡುವಣ ಪಂದ್ಯ. ಈ ಪಂದ್ಯ ವೀಕ್ಷಣೆಯ ಸಂದರ್ಭ ಕ್ರಿಕೆಟ್ ನೋಡುತ್ತಾ ಕುಳಿತ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ನಡೆದಿದೆ. 

 
ಸೋಮವಾರಪೇಟೆಯ ದೊಡ್ಡಮಳ್ತೆ ಗ್ರಾಮದಲ್ಲಿ ಹೃದಯಾಘಾತದಿಂದ ಉದಯ್ (55) ಎಂಬವರು ಸಾವನ್ನಪ್ಪಿದ್ದಾರೆ. ನಿನ್ನೆ ಭಾರತ- ಪಾಕ್ ನಡುವೆ ವಿಶ್ವಕಪ್​ ಟಿ-20 ಪಂದ್ಯ ನಡೆದಿತ್ತು. ಮೃತ ಉದಯ್ ಅವರು ಕ್ರಿಕೆಟ್ ಅಭಿಮಾನಿಯಾಗಿದ್ದು ಈ ಹಿಂದೆ ಸ್ಥಳೀಯ ಕ್ರಿಕೆಟ್ ತಂಡಗಳ ಜೊತೆ ಗುರುತಿಸಿಕೊಂಡಿದ್ದರು. ಕ್ರಿಕೆಟ್ ಆಡುವುದೆಂದರೆ ಅವರಿಗೆ ಎಲ್ಲಿಲ್ಲದ ಆಸಕ್ತಿಯಿತ್ತು ಎಂದು ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಭಾರತ ತಂಡ ಗೆದ್ದೇ ತೀರುವುದಾಗಿ ಭಾರತೀಯರು ಮಹದಾಸೆ ಇಟ್ಟುಕೊಂಡಿದ್ದರು. ಆದರೆ ಪಾಕಿಸ್ತಾನ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯವನ್ನು ಗೆದ್ದುಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT