ಸಂಗ್ರಹ ಚಿತ್ರ 
ರಾಜ್ಯ

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು

ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

ಬೆಂಗಳೂರು: ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

"ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳು, ವೀಡಿಯೊಗ್ರಾಫರ್‌ಗಳು ಸೇರಿದಂತೆ ಹೆಚ್ಚಿನ ಸಿಬ್ಬಂದಿಯನ್ನು ಎರಡು ಕ್ಷೇತ್ರಗಳಲ್ಲಿ ನಿಯೋಜಿಸಲಿದ್ದು, ಚೆಕ್‌ಪೋಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದರು.

ಬುಧವಾರದವರೆಗೆ 4 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದು, ಬಿಟ್ಟರೆ ಹಣ ಹಂಚಿಕೆಯಾಗಿರುವ ಘಟನೆ ವರದಿಯಾಗಿಲ್ಲ ಎಂದರು.

ಉಪಚುನಾವಣೆ ವೇಳೆ ಹಣದ ಹೊಳೆ ಹರಿಯಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಘಟನೆಗಳ ಕುರಿತು ಬರವಣಿಗೆ ಮೂಲಕ ದೂರುಗಳು ದಾಖಲಾಗಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT