ಸುಪ್ರೀಂ ಕೋರ್ಟ್ 
ರಾಜ್ಯ

ರೊಹಿಂಗ್ಯಾ ವಲಸಿಗರ ಗಡಿಪಾರು: ಸುಪ್ರೀಂ ಕೋರ್ಟ್ ನಲ್ಲಿ ಪರಿಷ್ಕೃತ ಅಫಿಡವಿಟ್ಟು ಸಲ್ಲಿಸಿದ ರಾಜ್ಯ ಸರ್ಕಾರ 

ರೊಹಿಂಗ್ಯಾ ವಲಸಿಗರ ಗಡಿಪಾರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರ ಗಡಿಪಾರಿಗೆ ಮತ್ತು ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ಯಾವುದೇ ಯೋಜನೆ ಇಲ್ಲ ಎಂಬ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ.

ಬೆಂಗಳೂರು: ರೊಹಿಂಗ್ಯಾ ವಲಸಿಗರ ಗಡಿಪಾರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರ ಗಡಿಪಾರಿಗೆ ಮತ್ತು ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ಯಾವುದೇ ಯೋಜನೆ ಇಲ್ಲ ಎಂಬ ತನ್ನ ಹಿಂದಿನ ನಿಲುವಿನಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪರಿಷ್ಕೃತ ಅಫಿಡವಿಟ್ಟು ಸಲ್ಲಿಸಿದೆ. 

ಬಾಂಗ್ಲಾದೇಶ ಹಾಗೂ ರೊಹಿಂಗ್ಯಾ ಮುಸ್ಲಿಮರು ಸೇರಿದಂತೆ ಅಕ್ರಮ ವಲಸಿಗರು ಹಾಗೂ ಒಳನುಸುಳುಕೋರರನ್ನು ಬಂಧಿಸಬೇಕು ಹಾಗೂ ಗಡಿಪಾರು ಮಾಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕರ್ನಾಟಕ ಬಿಜೆಪಿ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸುವಂತೆ ಅದು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು.

ಆದರೆ ಇದೀಗ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ರೊಹಿಂಗ್ಯಾ ವಲಸಿಗರನ್ನು ಯಾವುದೇ ಶಿಬಿರಗಳಲ್ಲಿ ಅಥವಾ ನಿರಾಶ್ರಿತ ಕೇಂದ್ರಗಳಲ್ಲಿ ಇರಿಸಿಲ್ಲ. 126 ರೋಹಿಂಗ್ಯಾ ವಲಸಿಗರನ್ನು ರಾಜ್ಯದಲ್ಲಿ ಗುರುತಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ತನ್ನ ಹೊಸ ಅಫಿಡವಿಟ್ಟಿನಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT