ತಾಯಿ-ಮಗಳು ಆತ್ಮಹತ್ಯೆಗೆ ಶರಣು 
ರಾಜ್ಯ

ಶಿವಮೊಗ್ಗ: ಗಂಡನ ಸಾಲಕ್ಕೆ ಹೆದರಿ ಒಂದೇ ಸೀರೆಗೆ ಕೊರಳೊಡ್ಡಿ ತಾಯಿ-ಮಗಳು ಆತ್ಮಹತ್ಯೆ

ಗಂಡನ ಸಾಲಕ್ಕೆ ಹೆದರಿ ತಾಯಿ-ಮಗಳು ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಭದ್ರಾವತಿಯ ಯಾಕ್ಸಿನ್ ನಗರದಲ್ಲಿ‌ ಮಂಗಳವಾರ ನಡೆದಿದೆ. 

ಶಿವಮೊಗ್ಗ: ಗಂಡನ ಸಾಲಕ್ಕೆ ಹೆದರಿ ತಾಯಿ-ಮಗಳು ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಭದ್ರಾವತಿಯ ಯಾಕ್ಸಿನ್ ನಗರದಲ್ಲಿ‌ ಮಂಗಳವಾರ ನಡೆದಿದೆ. 

ಸಂಗೀತಾ (35) ಹಾಗೂ ಮಧುಶ್ರೀ (11) ಮೃತ ದುರ್ದೈವಿಗಳು. ಸಂಗೀತಾ ಪತಿ ಧನಶೇಖರ್ ಹೋಲ್​ಸೇಲ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. 

ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ವ್ಯವಹಾರದಲ್ಲಿ ಅಪಾರ ನಷ್ಟ ಅನುಭವಿಸಿದ್ದರು. ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದರಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಪತಿಯ ಸಾಲದ ವಿಷಯ ತಿಳಿದಿದ್ದ ಪತ್ನಿ ಸಂಗೀತಾ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಾಲಕ್ಕೆ ಹೆದರಿಯೇ ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT