ಆತ್ಮಹತ್ಯೆ 
ರಾಜ್ಯ

ಬೆಂಗಳೂರು: ಮತ್ತೊಬ್ಬನೊಂದಿಗೆ ತನ್ನ ಪ್ರೇಯಸಿಯ ಲವ್ವಿಡವ್ವಿ, ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣು!

ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು: ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ನಗರದ ಆರ್.ಆರ್ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮಂಡ್ಯ ಮೂಲದ 31 ವರ್ಷದ ಸಿದ್ದರಾಮ ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ. ಮೃತನು ಬೆಂಗಳೂರಿನಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದನು.

ಕಳೆದ ಮೂರು ವರ್ಷಗಳಿಂದ ಸುಧಾ(ಹೆಸರು ಬದಲಾಯಿಸಲಾಗಿದೆ) ಹಾಗೂ ಸಿದ್ದರಾಮ ಪರಸ್ಪರ ಪ್ರೀತಿಸ್ತಿದ್ದರು. ಆದರೆ, ನಿನ್ನೆ ಇಬ್ಬರ ನಡುವೆ ಜಗಳವಾಗಿತ್ತು. 

ಈ ವೇಳೆ ಮದುವೆಯಾಗಲು ಯುವತಿ ಹಿಂದೇಟು ಹಾಕಿದ್ದಳಂತೆ. ಅಲ್ಲದೇ, ಆಕೆ ಇನ್ನೋರ್ವನನ್ನ ಪ್ರೀತಿಸಿದ್ದಳು ಎಂಬ ಮಾಹಿತಿ ಇದೆ. ಆದ್ದರಿಂದ ಸಿದ್ದರಾಮ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಅಣ್ಣ ಸಂತೋಷ್​​ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT