ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ 
ರಾಜ್ಯ

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಬೆಂಗಳೂರು: ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೆ  ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ. 

ಸಚಿವರ ಹೆಸರು ಮತ್ತು ಜಿಲ್ಲೆಗಳ 
ವಿವರ ಕೆಳಕಂಡಂತಿದೆ:

1. ಗೋವಿಂದ ಎಂ.ಕಾರಜೋಳ - ಬೆಳಗಾವಿ

2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ

3. ಆರ್.ಅಶೋಕ್- ಬೆಂಗಳೂರು ನಗರ

4. ಬಿ.ಶ್ರೀರಾಮುಲು- ಚಿತ್ರದುರ್ಗ

5. ವಿ.ಸೋಮಣ್ಣ- ರಾಯಚೂರು

6. ಉಮೇಶ್ ವಿ.ಕತ್ತಿ- ಬಾಗಲಕೋಟೆ

7. ಎಸ್.ಅಂಗಾರ- ದಕ್ಷಿಣ ಕನ್ನಡ

8. ಜೆ.ಸಿ.ಮಾಧುಸ್ವಾಮಿ-  ತುಮಕೂರು

9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು

10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ

11. ಸಿ.ಸಿ.ಪಾಟೀಲ್- ಗದಗ 

12. ಆನಂದ್ ಸಿಂಗ್ - ಬಳ್ಳಾರಿ ಮತ್ತು ವಿಜಯನಗರ

13. ಕೋಟ ಶ್ರೀನಿವಾಸ ಪೂಜಾರಿ - ಕೊಡಗು

14. ಪ್ರಭು ಬಿ.ಚೌಹಾಣ್-  ಬೀದರ್

15. ಮುರುಗೇಶ್ ನಿರಾಣಿ- ಕಲಬುರಗಿ

16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ

17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ

18. ಬಿ.ಸಿ.ಪಾಟೀಲ್- ಹಾವೇರಿ

19. ಬಿ.ಎ.ಬಸವರಾಜ್- ದಾವಣಗೆರೆ

20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ

21.ಕೆ.ಗೋಪಾಲಯ್ಯ- ಹಾಸನ

22. ಶಶಿಕಲಾ ಜೊಲ್ಲೆ- ವಿಜಯಪುರ

23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ

24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

25. ಬಿ.ಸಿ.ನಾಗೇಶ್- ಯಾದಗಿರಿ

26. ವಿ.ಸುನೀಲ್ ಕುಮಾರ್- ಉಡುಪಿ

27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ

29. ಮುನಿರತ್ನ- ಕೋಲಾರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT