ಹೈಕೋರ್ಟ್ 
ರಾಜ್ಯ

ಅನಧಿಕೃತ ಮಳಿಗೆಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ಕಾನೂನು ಪ್ರಕಾರ, ಕೆಆರ್ ಮಾರುಕಟ್ಟೆಯಲ್ಲಿ  ಅನಧಿಕೃತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳು ಸೇರಿದಂತೆ ಪಾದಚಾರಿ ಮಾರ್ಗಗಳು, ಅಂಗೀಕಾರ ಮತ್ತು ಅಗ್ನಿಶಾಮಕ ಮಾರ್ಗಗಳ ಮೇಲೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದೆ.

ಕೆಆರ್ ಮಾರುಕಟ್ಟೆಯಲ್ಲಿ ಅತಿಕ್ರಮಣದಾರರು ಮತ್ತು ಅನಧಿಕೃತ ನಿವಾಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ನಂತರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯ ಅಂಗಡಿಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಮತ್ತು ಅವುಗಳಲ್ಲಿ ಹಲವು ಅಂಗಡಿಗಳು ಗುತ್ತಿಗೆ ಅವಧಿ ಮುಗಿದರೂ ಇನ್ನೂ ಅವುಗಳನ್ನು ತೆರವುಗೊಳಿಸಿಲ್ಲ ಎಂದು ಆರೋಪಿಸಿ  ಹೈಕೋರ್ಟ್‌ನಲ್ಲಿ  ಅರ್ಜಿಗಳು ದಾಖಲಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT