ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ 
ರಾಜ್ಯ

ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.  ರೈಲ್ವೆ  ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.  ರೈಲ್ವೆ  ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ವೈಯಕ್ತಿಕ ಕಾರಣದಿಂದ ಸ್ವಯಂ ನಿವೃತ್ತಿ ಪಡೆಯುತ್ತಿದ್ದು, ತಮ್ಮ ಅರ್ಜಿ ಪರಿಗಣಿಸುವಂತೆ ಕೋರಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮೂಲಗಳು ಹೇಳಿವೆ.

1990ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ರಾಜ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 
ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿದ್ದರು. 

ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸುವ ಸಾಧ್ಯತೆಯಿದೆ. ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳು ಕೇಳಿಬರುತ್ತಿವೆ. ಭಾಸ್ಕರ್ ರಾವ್ ಅವರಿಗೆ ಕಾಂಗ್ರೆಸ್ ಅಥವಾ ಎಎಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!