ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಯುವಕ ಸಾವು

ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್​​ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.

ಬೆಂಗಳೂರು: ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್​​ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.

ಶಿರಸಿ ಮೂಲದ ಮನೋಜ್(28) ಮೃತ ದುರ್ದೈವಿ. ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಮನೋಜ್, ನಿನ್ನೆ ರಾತ್ರಿ​ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ರಾಜ್​​ ಕುಮಾರ್ ಸಮಾಧಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್​ ಡಿಕ್ಕಿಯಾಗಿದ್ದು, ಮನೋಜ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮನೋಜ್​ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನ ಪೋಷಕರಿಗೆ ಸುದ್ದಿ ಮುಟ್ಟಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT