ರಾಜ್ಯ

ಈಗಲ್ ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮನವಿ!

Srinivasamurthy VN

ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಮನವಿ ಮಾಡಿದ್ದಾರೆ.

SCROLL FOR NEXT