ಗಣೇಶ್ ಕಾರ್ಣಿಕ್ 
ರಾಜ್ಯ

ದೇವಾಲಯ ಧ್ವಂಸ ಟೂಲ್ ಕಿಟ್ ಷಡ್ಯಂತ್ರದ ವ್ಯವಸ್ಥಿತ ಸಂಚು: ಗಣೇಶ್ ಕಾರ್ಣಿಕ್

ದೇವಾಲಯ ಧ್ವಂಸ ಟೂಲ್​ ಕಿಟ್​ ಷಡ್ಯಂತ್ರದ ಭಾಗವಾಗಿದೆ ಎನ್ನುವ ಸಂಶಯ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ  ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ.

ಮಂಗಳೂರು: ದೇವಾಲಯ ಧ್ವಂಸ ಟೂಲ್​ ಕಿಟ್​ ಷಡ್ಯಂತ್ರದ ಭಾಗವಾಗಿದೆ ಎನ್ನುವ ಸಂಶಯ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ  ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವಾಗ ಬಹುಸಂಖ್ಯಾತರ ಭಾವನೆಗಳನ್ನು ಧಕ್ಕೆ ಮಾಡುವುದಕ್ಕಾಗಿ ಮಾಡಿರುವ ವ್ಯವಸ್ಥಿತ ಸಂಚಿನ ಭಾಗ ಇದು. ಆದ್ದರಿಂದ ಸರ್ಕಾರದ ಪರವಾಗಿ ಏನು ಮಾಡಬೇಕೋ‌ ಅದನ್ನು ಮಾಡುತ್ತೇವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ 2009ರ ಬಳಿಕ‌ ನಿರ್ಮಾಣವಾದ ದೇವಸ್ಥಾನಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೇರೆ ವ್ಯವಸ್ಥೆಗಳನ್ನು ಮಾಡಿ ಅದರ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕೆಂಬ ಸ್ಪಷ್ಟ ಆದೇಶ ಇದೆ. ಎಲ್ಲೂ ದೇವಸ್ಥಾನ ಕೆಡವಲು ಆದೇಶ ನೀಡಿಲ್ಲ. ಸ್ಪಷ್ಟ ದಾಖಲೆಗಳು ಇರುವ ದೇವಾಲಯಗಳನ್ನು ಪಟ್ಟಿಯಲ್ಲಿ ಸೇರಿಸಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಇದು ಷಡ್ಯಂತರದ ಭಾಗವೇನೋ ಎಂಬ ಅನುಮಾನ ಮೂಡುತ್ತಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT