ಈಶ್ವರಪ್ಪ 
ರಾಜ್ಯ

ಆರ್‌ಡಿಪಿಆರ್ ಸ್ನಾತಕೋತ್ತರ ಪದವೀಧರರಿಗೆ ಇಲಾಖೆಯಲ್ಲಿ ಮೀಸಲಾತಿ: ಕೆ.ಎಸ್. ಈಶ್ವರಪ್ಪ

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು,  ಆರ್‌ಡಿಪಿಆರ್ ಕೋರ್ಸ್‌ನಲ್ಲಿ ಎಂಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲಾಖೆಯಲ್ಲಿ ಮೀಸಲಾತಿ ನೀಡುವ ಪ್ರಸ್ತಾಪವಿದೆ ಎಂದು ತಿಳಿಸಿದರು.

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ಗದಗದಲ್ಲಿರುವ ಆರ್‌ಡಿಪಿಆರ್ ಕೋರ್ಸ್‌ನ ಸ್ನಾತಕೋತ್ತರ ಪದವೀಧರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಗಳನ್ನು ಕಾಯ್ದಿರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು,  ಆರ್‌ಡಿಪಿಆರ್ ಕೋರ್ಸ್‌ನಲ್ಲಿ ಎಂಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲಾಖೆಯಲ್ಲಿ ಮೀಸಲಾತಿ ನೀಡುವ ಪ್ರಸ್ತಾಪವಿದೆ ಎಂದು ತಿಳಿಸಿದರು.

"ನಾವು ಒಂದು ಸಮಿತಿಯನ್ನು ರಚಿಸುತ್ತೇವೆ, ಆರ್ ಡಿ ಪಿ ಆರ್  ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಮಾರ್ಗಸೂಚಿಗಳನ್ನು ರೂಪಿಸುತ್ತದೆ. ನಾವು ಇದನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆ ಹೊಂದಿದ್ದೇವೆ ಎಂದು ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಈಶ್ವರಪ್ಪ, ಪ್ರತಿ ವರ್ಷ ಆರ್ ಡಿ ಪಿ ಆರ್ ಕೋರ್ಸ್ ನಲ್ಲಿ 30 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ಪದವಿ ಪಡೆಯುತ್ತಾರೆ. ಅವರು ನಮ್ಮ ಇಲಾಖೆಗೆ ಸೂಕ್ತವಾಗಿದ್ದಾರೆ ಏಕೆಂದರೆ ಅವರ ಪಠ್ಯಕ್ರಮವನ್ನು ನಮ್ಮ ಅಗತ್ಯಗಳನ್ನು ಆಧರಿಸಿ ವಿನ್ಯಾಸಗೊಳಿಸಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT