ಹೊಟೇಲ್ ನಲ್ಲಿ ಪೊಲೀಸರ ಪರಿಶೀಲನೆ 
ರಾಜ್ಯ

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 

ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಮೈಸೂರು: ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಕಳೆದ ರಾತ್ರಿ ಈ ಘಟನೆ ನಡೆದಿದ್ದು ಗ್ರಾಹಕರು ನೈಟ್ ಕರ್ಫ್ಯೂ ಸಮಯದಲ್ಲಿ ಹೊಟೇಲ್ ಗೆ ಬಂದು ಊಟ ಮಾಡಿದ್ದಕ್ಕಾಗಿ ಪೊಲೀಸರು ಹೊಟೇಲ್ ಮಾಲೀಕರಿಗೆ ಹೊಡೆಯುತ್ತಿದ್ದಾರೆ. ಹೊಟೇಲ್ ಒಳಗೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಈ ಘಟನೆಯನ್ನು ಮೈಸೂರು ಹೊಟೇಲ್ ಮಾಲೀಕರ ಸಂಘ ಖಂಡಿಸಿದ್ದು ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT