ನೂತನ ಹೆಚ್ಚುವರಿ ನ್ಯಾಯಮೂರ್ತಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯ ಹೈಕೋರ್ಟ್ ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣ ವಚನ

ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
 
ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣನವರ್, ಮಕ್ಕಿಮನೆ ಎಂ. ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವ ಕುಮಾರ್, ಪದ್ಮರಾಜ್ ನೇಮಿಚಂದ್ರ ದೇಸಾಯಿ, ಪಿ. ಕೃಷ್ಣಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT