ಶಿರೀಶ್ ಗೋವರ್ಧನ್ 
ರಾಜ್ಯ

ಬೆಂಗಳೂರಿನ ಶಿರೀಶ್, ಮಂಗಳೂರಿನ ಬಿಂದ್ಯಾಗೆ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ: ರಾಷ್ಟ್ರಪತಿ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನ

ಗೋವರ್ಧನ್ ಅವರ ಜೊತೆಗೆ ಮಂಗಳೂರಿನ ಗೋವಿಂದ ದಾಸ್ ಡಿಗ್ರೀ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕಿಯೂ ಆಗಿರುವ ಬಿಂದ್ಯಾ ಅವರೂ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಬೆಂಗಳೂರು: ನಗರದ ಕೆ ಎಸ್ ಐ ಟಿ ಕಾಲೇಜಿನ ಹಳೆಯ ವಿದ್ಯಾರ್ಥಿ ಶಿರೀಶ್ ಗೋವರ್ಧನ್ ರವರಿಗೆ ಎನ್ ಎಸ್ ಎಸ್ (ನ್ಯಾಷನಲ್ ಸೋಷಿಯಲ್ ಸರ್ವಿಸ್) ಪ್ರಶಸ್ತಿ ದೊರಕಿದೆ. ರಕ್ತದಾನ ಮತ್ತು ಅರಣ್ಯನಾಶ ಇರುದ್ಧ ಹೋರಾಟ ಕಾರ್ಯಗಳನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. 

ಈ ಹಿಂದೆ ಎರಡು ಎನ್ ಜಿ ಒ ಗಳಿಗೆ ದೇಣಿಗೆ ಸಂಗ್ರಹಿಸುವ ಸಲುವಾಗಿ 2,000 ಕಿ.ಮೀ ಸೈಕಲ್ ಯಾತ್ರೆ ಮಾಡಿದ್ದು ಶಿರೀಶ್ ಸಾಧನೆಗಳಲ್ಲಿ ಒಂದು. ಸೆ.24ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗೋವರ್ಧನ್ ಅವರ ಜೊತೆಗೆ ಮಂಗಳೂರಿನ ಗೋವಿಂದ ದಾಸ್ ಡಿಗ್ರೀ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕಿಯೂ ಆಗಿರುವ ಬಿಂದ್ಯಾ ಅವರೂ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ ಸ್ವೀಕರಿಸಿದ್ದಾರೆ. ಹುಡುಗ ಹುಡುಗಿ ಪ್ರಶಸ್ತಿ ಹಂಚಿಕೊಳ್ಳುತ್ತಿರುವುದು ಇದೇ ಮೊದಲು ಎಂದು ಗೋವರ್ಧನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT