ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ ಜಿಲ್ಲೆಯಲ್ಲಿ ಮೂರು ಹುಲಿ ಅಭಯಾರಣ್ಯಗಳು!

ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು  ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ ಹಿಲ್ಸ್ ಟೈಗರ್ ಪ್ರಾಜೆಕ್ಟ್ ಸೇರ್ಪಡೆಯಾಗಿದೆ.

ಮೈಸೂರು: ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು  ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ ಹಿಲ್ಸ್ ಟೈಗರ್ ಪ್ರಾಜೆಕ್ಟ್ ಸೇರ್ಪಡೆಯಾಗಿದೆ. ಇದು 200 ಹುಲಿಗಳನ್ನು ಹೊಂದಿದೆ.

ಹೊಸ ಮೀಸಲು ಅರಣ್ಯ ಪ್ರದೇಶ ಗುಡ್ಡಗಾಡು ಪ್ರದೇಶ, ಶ್ರೀಮಂತ ಜೀವ ವೈವಿಧ್ಯತೆ ಮತ್ತು ಪಾಲಾರ್ ಮತ್ತು ಎಂಎಂ ಬೆಟ್ಟಗಳಲ್ಲಿ ಅಡೆತಡೆಯಿಲ್ಲದ ಪ್ರದೇಶಗಳನ್ನು ಹೊಂದಿದೆ. ಇದು 1,000 ಚದರ ಕಿಮೀ ಉದ್ದಕ್ಕೂ 
ಹರಡಿಕೊಂಡಿದೆ.

ಇನ್ನು ಕೆಲ ದಿನಗಳಲ್ಲಿ ಸರ್ಕಾರ ಮಲೆ ಮಹದೇಶ್ವರ ಬೆಟ್ಟಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಿದ್ದು, ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನವನ್ನು ನೀಡಲಿದೆ.ಇದನ್ನು ಸೋಲಾರ್ ಪಂಪ್ ಅಳವಡಿಕೆಗೆ ಬಳಸಿಕೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡುಕುಂಡಲ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT