ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ ಜಿಲ್ಲೆಯಲ್ಲಿ ಮೂರು ಹುಲಿ ಅಭಯಾರಣ್ಯಗಳು!

ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು  ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ ಹಿಲ್ಸ್ ಟೈಗರ್ ಪ್ರಾಜೆಕ್ಟ್ ಸೇರ್ಪಡೆಯಾಗಿದೆ.

ಮೈಸೂರು: ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು  ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ ಹಿಲ್ಸ್ ಟೈಗರ್ ಪ್ರಾಜೆಕ್ಟ್ ಸೇರ್ಪಡೆಯಾಗಿದೆ. ಇದು 200 ಹುಲಿಗಳನ್ನು ಹೊಂದಿದೆ.

ಹೊಸ ಮೀಸಲು ಅರಣ್ಯ ಪ್ರದೇಶ ಗುಡ್ಡಗಾಡು ಪ್ರದೇಶ, ಶ್ರೀಮಂತ ಜೀವ ವೈವಿಧ್ಯತೆ ಮತ್ತು ಪಾಲಾರ್ ಮತ್ತು ಎಂಎಂ ಬೆಟ್ಟಗಳಲ್ಲಿ ಅಡೆತಡೆಯಿಲ್ಲದ ಪ್ರದೇಶಗಳನ್ನು ಹೊಂದಿದೆ. ಇದು 1,000 ಚದರ ಕಿಮೀ ಉದ್ದಕ್ಕೂ 
ಹರಡಿಕೊಂಡಿದೆ.

ಇನ್ನು ಕೆಲ ದಿನಗಳಲ್ಲಿ ಸರ್ಕಾರ ಮಲೆ ಮಹದೇಶ್ವರ ಬೆಟ್ಟಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಿದ್ದು, ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನವನ್ನು ನೀಡಲಿದೆ.ಇದನ್ನು ಸೋಲಾರ್ ಪಂಪ್ ಅಳವಡಿಕೆಗೆ ಬಳಸಿಕೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡುಕುಂಡಲ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್