ಸಾಲು- ಸಾಲಾಗಿ ಬಿದ್ದ ಗೋವುಗಳು 
ರಾಜ್ಯ

ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಮತಕ್ಕಾಗಿ ಮಾತ್ರ- ಪ್ರಿಯಾಂಕ್ ಖರ್ಗೆ ಕಿಡಿ

ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರು: ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಹಸುಗಳು ಸಾಲು ಸಾಲಾಗಿ ಬಿದ್ದಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ  ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ಕೆಟ್ಟ ನೀತಿಗಳ ಪರಿಣಾಮದಿಂದ ಬಿಡಾಡಿ ದನಗಳ ಸಮಸ್ಯೆ ಮಾತ್ರವಲ್ಲದೇ ಹಸುಗಳನ್ನು ಎಲ್ಲೆಂದರಲ್ಲಿ ಬಿಡಲಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಗೋಹತ್ಯೆ ಮಸೂದೆಯನ್ನು ಮರು ಪರಿಶೀಲಿಸದಿದ್ದರೆ ಇದು ಕರ್ನಾಟಕದಲ್ಲಿಯೂ ಸಂಭವಿಸುತ್ತದೆ. ಇದರಿಂದ ಸ್ಪಷ್ಟವಾಗುವ ವಿಚಾರ ಎಂದರೆ, ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಮತಕ್ಕಾಗಿ ಮಾತ್ರ' ಎಂದು ಅವರು ಟೀಕಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT