ಸಾಲು- ಸಾಲಾಗಿ ಬಿದ್ದ ಗೋವುಗಳು 
ರಾಜ್ಯ

ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಮತಕ್ಕಾಗಿ ಮಾತ್ರ- ಪ್ರಿಯಾಂಕ್ ಖರ್ಗೆ ಕಿಡಿ

ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರು: ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ರಸ್ತೆಯಲ್ಲಿ ಹಸುಗಳು ಸಾಲು ಸಾಲಾಗಿ ಬಿದ್ದಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ  ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ಕೆಟ್ಟ ನೀತಿಗಳ ಪರಿಣಾಮದಿಂದ ಬಿಡಾಡಿ ದನಗಳ ಸಮಸ್ಯೆ ಮಾತ್ರವಲ್ಲದೇ ಹಸುಗಳನ್ನು ಎಲ್ಲೆಂದರಲ್ಲಿ ಬಿಡಲಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಗೋಹತ್ಯೆ ಮಸೂದೆಯನ್ನು ಮರು ಪರಿಶೀಲಿಸದಿದ್ದರೆ ಇದು ಕರ್ನಾಟಕದಲ್ಲಿಯೂ ಸಂಭವಿಸುತ್ತದೆ. ಇದರಿಂದ ಸ್ಪಷ್ಟವಾಗುವ ವಿಚಾರ ಎಂದರೆ, ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಮತಕ್ಕಾಗಿ ಮಾತ್ರ' ಎಂದು ಅವರು ಟೀಕಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ: ಮಾರ್ಚ್ 28 ರಂದು RCB vs SRH

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

SCROLL FOR NEXT