ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 1,694 ಹೊಸ ಪ್ರಕರಣ ಪತ್ತೆ, 1 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ. 1,741 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸದ್ಯ 11,355 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನಿಂದ ಒಬ್ಬರು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 40,114ಕ್ಕೆ ಏರಿಕೆಯಾಗಿದೆ. ಇಂದು 28, 118 ಪರೀಕ್ಷೆ ನಡೆಸುವುದರೊಂದಿಗೆ ಒಟ್ಟಾರೇ 6,79,95,010 ಟೆಸ್ಟ್ ನಡೆಸಲಾಗಿದೆ.

ಬೆಂಗಳೂರು ನಗರದಲ್ಲಿ 1,105 ಹೊಸ ಪ್ರಕರಣ ಪತ್ತೆಯಾಗಿದ್ದು, 1,347 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ, 8,096 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel