ಪ್ರಧಾನಿ ಮೋದಿ, ಮೋಹನ್ ದಾಸ್ ಪೈ 
ರಾಜ್ಯ

ನರೇಂದ್ರ ಮೋದಿ ಅವರೇ, ಬೆಂಗಳೂರು ಉಳಿಸಿ- ಉದ್ಯಮಿ ಮೋಹನ್ ದಾಸ್ ಪೈ

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಸಮರ್ಪಕ ಆಡಳಿತ ನಿರ್ವಹಣೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಸಮರ್ಪಕ ಆಡಳಿತ ನಿರ್ವಹಣೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮೋಹನ್ ದಾಸ್ ಪೈ, ರಾಜ ಕಾಲುವೆಗಳು ಹೂಳಿನಿಂದ ತುಂಬಿವೆ. ಎಲ್ಲಾ ಕಡೆ ಕಸ, ಅವಶೇಷಗಳು ಬಿದ್ದಿದೆ. ಮುಖ್ಯವಾದ ಯೋಜನೆಗಳನ್ನು ಪರಿಶೀಲಿಸಿ ಬೆಂಗಳೂರು ಉಳಿಸಿ ಎಂದು ಪ್ರಧಾನಿಗೆ ಮನವಿ ಮಾಡಿದ್ದಾರೆ.

ಸ್ಥಳೀಯ ಸರ್ಕಾರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾದಾಗ ಪ್ರಧಾನಿ ನರೇಂದ್ರ ಮೋದಿ ಕೊನೆಯ ಭರವಸೆ. ಏಕೆಂದರೆ ಆಡಳಿತ ಸುಧಾರಿಸಬೇಕಾಗಿದೆ, ನಮ್ಮ ನಗರಕ್ಕೆ ಉತ್ತಮ ಕಾನೂನುಗಳು, ಉತ್ತಮ ಹೊಣೆಗಾರಿಕೆಯ ಅಗತ್ಯವಿದೆ ಎಂದಿದ್ದಾರೆ.

ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮಾಡುವುದಾದರೇ ಬೆಂಗಳೂರನ್ನು ಯಾಕೆ ಮಾಡುತ್ತಿಲ್ಲ  ಎಂದು ಪ್ರಶ್ನಿಸಿದ್ದು, ತಮ್ಮ ಟ್ವೀಟ್ ನ್ನು ಪ್ರಧಾನಿ ಮೋದಿ, ಅಮಿತ್ ಶಾ, ಬಿಎಸ್ ಸಂತೋಷ್ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT